26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿ, ಆರೋಪಿಯು ಬೈದು ಜೀವ ಬೆದರಿಕೆ ಹಾಕಿದ ಘಟನೆ ಆ.6ರಂದು ನಡೆದಿದೆ.

ಘಟನೆ ವಿವರ: ಧರ್ಮಸ್ಥಳ ಗ್ರಾಮದ ಶ್ರೀಮತಿ ತ್ರೇಸ್ಯಮ್ಮ, ರವರ ದೊಡ್ಡ ಮಗಳ ಮಗ ಆರೋಪಿಯಾದ ಪಿಟಿ ಜಾರ್ಜ್ ಯಾನೆ ಪ್ರವೀಣ್ ಎಂಬಾತನು ಆ.06 ರಂದು ರಾತ್ರಿ, ತ್ರೇಸ್ಯಮ್ಮ ಮನೆಗೆ ಆಕ್ರಮ ಪ್ರವೇಶ ಮಾಡಿ, ತ್ರೇಸ್ಯಮ್ಮ ಮಗನನ್ನು ಉದ್ದೇಶಿಸಿ ಮಳೆಯಾಳಿ ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಲು ಮುಂದಾಗಿರುತ್ತಾನೆ. ಈ ವೇಳೆ ತಡೆಯಲು ಮುಂದಾದ ತ್ರೇಸ್ಯಮ್ಮ ಆರೋಪಿಯು ಬೈದು ಹಲ್ಲೆ ನಡೆಸಿರುವುದಾಗಿದೆ. ಬಳಿಕ ತ್ರೇಸ್ಯಮ್ಮ ಜೀವ ಬೆದರಿಕೆ ಒಡ್ಡಿರುತ್ತಾನೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 59/2024 ಕಲಂ 329 (4).115(2).352.351(2) ಬಿ ಎನ್‌ ಎಸ್‌ ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

Related posts

ನಿಡ್ಲೆ ಪ್ರೌಢಶಾಲಾ ಕೊಠಡಿಗಳ ಹಸ್ತಾಂತರ ಹಾಗೂ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ತಿಂಗಳ ಸಭೆ ಹಾಗೂ ಆಟಿಡ್ ಒಂಜಿ ವಿಶೇಷ ತಿನಸ್

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!