26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

ಬೆಳ್ತಂಗಡಿ : ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿದ್ದ ಪ್ರಸ್ತುತ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿರುವ ಮೋಹನ್ ಕುಮಾರ್.ಬಿ.ಜಿ ಅವರಿಗೆ ಎಸಿಎಫ್ ಅಗಿ ಆ.7 ರಂದು ಸರಕಾರ ಮುಂಬಡ್ತಿ ನೀಡಿ ಬಾಳೆ ಹೊನ್ನೂರು ಉಪವಿಭಾಗ, ಕೊಪ್ಪ ವಿಭಾಗದ ಎ.ಸಿ.ಎಫ್ ಅಗಿ ವರ್ಗಾವಣೆ ಮಾಡಿದ್ದಾರೆ.

ಮೋಹನ್ ಕುಮಾರ್.ಬಿ.ಜಿ 2001 ರಲ್ಲಿ ಡಿ.ಆರ್.ಎಫ್.ಓ ಅಗಿ ಸೇವೆಗೆ ಸೇರಿದ್ದು, 2011 ರಲ್ಲಿ ಆರ್.ಎಫ್.ಓ ಆಗಿ ಮುಂಬಡ್ತಿ ಹೊಂದಿದ್ದು ಇದೀಗ 2024 ರಲ್ಲಿ ಎಸಿಎಫ್ ಅಗಿ ಮುಂಬಡ್ತಿ ಹೊಂದಿದ್ದಾರೆ.ಮೂಡಿಗೆರೆ, ಪುತ್ತೂರು, ಶಿವಮೊಗ್ಗ, ಕೊಪ್ಪ, ಬೆಳ್ತಂಗಡಿ ಯಲ್ಲಿ ಸೇವೆ ಸಲ್ಲಿಸಿರುತ್ತಾರೆ.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಕರ್ತವ್ಯದ ವೇಳೆ ಹಲವು ಅಕ್ರಮ ಮರ ಪ್ರಕರಣ , ಕಾಡು ಪ್ರಾಣಿಗಳ ಬೇಟೆ ಪ್ರಕರಣವನ್ನು ಪತ್ತೆ ಹಚ್ಚಿ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಹಾಗೂ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Related posts

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಇಂದಬೆಟ್ಟು: ಕರುವಲ್ಲ ಕಲ್ಲಗುಂಡ ದೇವಸ್ಥಾನ ಹಾಗೂ ಬಂಗಾಡಿ ಹಾಡಿ ದೈವಗಳ ಕಾಣಿಕೆ ಡಬ್ಬಿ ಕಳ್ಳತನ

Suddi Udaya

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

Suddi Udaya

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya
error: Content is protected !!