24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

ಬೆಳ್ತಂಗಡಿ : ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿದ್ದ ಪ್ರಸ್ತುತ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿರುವ ಮೋಹನ್ ಕುಮಾರ್.ಬಿ.ಜಿ ಅವರಿಗೆ ಎಸಿಎಫ್ ಅಗಿ ಆ.7 ರಂದು ಸರಕಾರ ಮುಂಬಡ್ತಿ ನೀಡಿ ಬಾಳೆ ಹೊನ್ನೂರು ಉಪವಿಭಾಗ, ಕೊಪ್ಪ ವಿಭಾಗದ ಎ.ಸಿ.ಎಫ್ ಅಗಿ ವರ್ಗಾವಣೆ ಮಾಡಿದ್ದಾರೆ.

ಮೋಹನ್ ಕುಮಾರ್.ಬಿ.ಜಿ 2001 ರಲ್ಲಿ ಡಿ.ಆರ್.ಎಫ್.ಓ ಅಗಿ ಸೇವೆಗೆ ಸೇರಿದ್ದು, 2011 ರಲ್ಲಿ ಆರ್.ಎಫ್.ಓ ಆಗಿ ಮುಂಬಡ್ತಿ ಹೊಂದಿದ್ದು ಇದೀಗ 2024 ರಲ್ಲಿ ಎಸಿಎಫ್ ಅಗಿ ಮುಂಬಡ್ತಿ ಹೊಂದಿದ್ದಾರೆ.ಮೂಡಿಗೆರೆ, ಪುತ್ತೂರು, ಶಿವಮೊಗ್ಗ, ಕೊಪ್ಪ, ಬೆಳ್ತಂಗಡಿ ಯಲ್ಲಿ ಸೇವೆ ಸಲ್ಲಿಸಿರುತ್ತಾರೆ.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಕರ್ತವ್ಯದ ವೇಳೆ ಹಲವು ಅಕ್ರಮ ಮರ ಪ್ರಕರಣ , ಕಾಡು ಪ್ರಾಣಿಗಳ ಬೇಟೆ ಪ್ರಕರಣವನ್ನು ಪತ್ತೆ ಹಚ್ಚಿ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಹಾಗೂ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Related posts

ಬೆಳ್ತಂಗಡಿ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಹಾಗೂ ಕ್ಷೇತ್ರ ಸಮಿತಿ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ

Suddi Udaya

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya

ಪ್ರತಿ ಮಂಗಳವಾರ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ‘ಗಣಹವನ’ ಸೇವೆ ಆರಂಭ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ವೇಣೂರು ಲಯನ್ಸ್ ವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya
error: Content is protected !!