24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

ಬೆಳ್ತಂಗಡಿ : ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿದ್ದ ಪ್ರಸ್ತುತ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಅಗಿರುವ ಮೋಹನ್ ಕುಮಾರ್.ಬಿ.ಜಿ ಅವರಿಗೆ ಎಸಿಎಫ್ ಅಗಿ ಆ.7 ರಂದು ಸರಕಾರ ಮುಂಬಡ್ತಿ ನೀಡಿ ಬಾಳೆ ಹೊನ್ನೂರು ಉಪವಿಭಾಗ, ಕೊಪ್ಪ ವಿಭಾಗದ ಎ.ಸಿ.ಎಫ್ ಅಗಿ ವರ್ಗಾವಣೆ ಮಾಡಿದ್ದಾರೆ.

ಮೋಹನ್ ಕುಮಾರ್.ಬಿ.ಜಿ 2001 ರಲ್ಲಿ ಡಿ.ಆರ್.ಎಫ್.ಓ ಅಗಿ ಸೇವೆಗೆ ಸೇರಿದ್ದು, 2011 ರಲ್ಲಿ ಆರ್.ಎಫ್.ಓ ಆಗಿ ಮುಂಬಡ್ತಿ ಹೊಂದಿದ್ದು ಇದೀಗ 2024 ರಲ್ಲಿ ಎಸಿಎಫ್ ಅಗಿ ಮುಂಬಡ್ತಿ ಹೊಂದಿದ್ದಾರೆ.ಮೂಡಿಗೆರೆ, ಪುತ್ತೂರು, ಶಿವಮೊಗ್ಗ, ಕೊಪ್ಪ, ಬೆಳ್ತಂಗಡಿ ಯಲ್ಲಿ ಸೇವೆ ಸಲ್ಲಿಸಿರುತ್ತಾರೆ.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಆರ್.ಎಫ್.ಓ ಕರ್ತವ್ಯದ ವೇಳೆ ಹಲವು ಅಕ್ರಮ ಮರ ಪ್ರಕರಣ , ಕಾಡು ಪ್ರಾಣಿಗಳ ಬೇಟೆ ಪ್ರಕರಣವನ್ನು ಪತ್ತೆ ಹಚ್ಚಿ ಇಲಾಖೆಯ ಹಿರಿಯ ಅಧಿಕಾರಿಗಳ ಪ್ರಶಂಸೆಗೆ ಹಾಗೂ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Related posts

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಮನೆಯ ಜಗಲಿಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!