26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಶ್ರೀಮತಿ ಲಲಿತ ಪ್ರಸನ್ನ ಇವರು ಅನಾರೋಗ್ಯ ನಿಮಿತ್ತ ಮಲಗಿದ್ದಲ್ಲಿ ಇರುವುದರಿಂದ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ.

ಇವರು ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯಾದ ಶ್ರೀಮತಿ ಸುಮಂಗಲ ಜಿನ್ನಪ್ಪ ನಾಯ್ಕ ಇವರ ಸಹೋದರಿ ಇವರ ಪುತ್ರ ಹರ್ಷಿತ್ ಉಜಿರೆ ಗ್ರಾಮದ ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಳ್ಳುತ್ತಿದ್ದಾನೆ ಬಡ ಕುಟುಂಬ ತಂದೆ ಚಿಕ್ಕವಯಸ್ಸಿನಲ್ಲಿ ತೀರಿಕೊಂಡಿದ್ದಾರೆ. ಇವರ ತಾಯಿ ಮಲಗಿದ್ದ ಸ್ಥಿತಿಯಲ್ಲಿ ಇರುವಾಗ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಶ್ರೀಮತಿ ನಮಿತಾ ಪೂಜಾರಿ ಇವರು ಕೆಲವೊಂದು ಸದಸ್ಯರುಗಳ ಸಹಾಯದೊಂದಿಗೆ ಸಹಕರಿಸಿದವರು.

ಶ್ರೀ ನಾಗೇಶ್ ಗೌಡ, ಶ್ರೀಮತಿ ನಮಿತಾ ಕೆ ಪೂಜಾರಿ, ಶ್ರೀಮತಿ ಸಿಂಧು, ಶ್ರೀಮತಿ ಸುಚಿತ್ರ, ಶ್ರೀಮತಿ ತನುಜಶೇಖರ್, ಶ್ರೀಮತಿ ರಶ್ಮಿ , ಶ್ರೀಮತಿ ವನಿತಾ, ಶ್ರೀಮತಿ ಸೀಬಾ, ಶ್ರೀಮತಿ ಸೀತಮ್ಮ ಶ್ರೀಮತಿ ಪುಷ್ಪ ಸಾಜಿ , ಪ್ರದೀಪ್ ನವೀನ್ ಬೆಳ್ತಂಗಡಿ ಇವರುಗಳ ಸಹಾಯದೊಂದಿಗೆ ಸಹಾಯಸ್ಥವಾಗಿ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ ಇದನ್ನು ಹಸ್ತಾಂತರ ಮಾಡುವಲ್ಲಿ ಉಜಿರೆಯಿಂದ ಮಾಜಿ ಅಧ್ಯಕ್ಷರಾದ ಶ್ರೀಧರ್ ಪೂಜಾರಿ ಸದಸ್ಯರಾದ ಬಾಲಕೃಷ್ಣ ಗೌಡ ಮಾಜಿ ಸದಸ್ಯರಾದ ಶ್ರೀನಿವಾಸ್ ಗಾಂಧಿನಗರ ಇವರುಗಳು ಉಪಸ್ಥಿತಿ ಇದ್ದರು.

Related posts

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ಸೆ.16 ಕ್ಕೆ ಬೆಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ತುಮಕೂರು ಕುಚ್ಚಂಗಿ ಕೆರೆಯ ಬಳಿ ಮೂವರ ಶವ ಸುಟ್ಟು ಹೋದ ರೀತಿಯಲ್ಲಿ ಪತ್ತೆ: ಮೂವರು ಬೆಳ್ತಂಗಡಿ ತಾಲೂಕಿನಿಂದ ನಾಪತ್ತೆಯಾದವರದ್ದು ಇರಬಹುದೆಂಬ ಶಂಕೆ

Suddi Udaya
error: Content is protected !!