24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಸಹಾಯಹಸ್ತ

ಬೆಳ್ತಂಗಡಿ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರು ಹಾಗೂ ಸದಸ್ಯರ ವತಿಯಿಂದ ಶ್ರೀಮತಿ ಲಲಿತ ಪ್ರಸನ್ನ ಇವರು ಅನಾರೋಗ್ಯ ನಿಮಿತ್ತ ಮಲಗಿದ್ದಲ್ಲಿ ಇರುವುದರಿಂದ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ.

ಇವರು ಗ್ರಾಮೀಣ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯಾದ ಶ್ರೀಮತಿ ಸುಮಂಗಲ ಜಿನ್ನಪ್ಪ ನಾಯ್ಕ ಇವರ ಸಹೋದರಿ ಇವರ ಪುತ್ರ ಹರ್ಷಿತ್ ಉಜಿರೆ ಗ್ರಾಮದ ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಳ್ಳುತ್ತಿದ್ದಾನೆ ಬಡ ಕುಟುಂಬ ತಂದೆ ಚಿಕ್ಕವಯಸ್ಸಿನಲ್ಲಿ ತೀರಿಕೊಂಡಿದ್ದಾರೆ. ಇವರ ತಾಯಿ ಮಲಗಿದ್ದ ಸ್ಥಿತಿಯಲ್ಲಿ ಇರುವಾಗ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾದ ಶ್ರೀಮತಿ ನಮಿತಾ ಪೂಜಾರಿ ಇವರು ಕೆಲವೊಂದು ಸದಸ್ಯರುಗಳ ಸಹಾಯದೊಂದಿಗೆ ಸಹಕರಿಸಿದವರು.

ಶ್ರೀ ನಾಗೇಶ್ ಗೌಡ, ಶ್ರೀಮತಿ ನಮಿತಾ ಕೆ ಪೂಜಾರಿ, ಶ್ರೀಮತಿ ಸಿಂಧು, ಶ್ರೀಮತಿ ಸುಚಿತ್ರ, ಶ್ರೀಮತಿ ತನುಜಶೇಖರ್, ಶ್ರೀಮತಿ ರಶ್ಮಿ , ಶ್ರೀಮತಿ ವನಿತಾ, ಶ್ರೀಮತಿ ಸೀಬಾ, ಶ್ರೀಮತಿ ಸೀತಮ್ಮ ಶ್ರೀಮತಿ ಪುಷ್ಪ ಸಾಜಿ , ಪ್ರದೀಪ್ ನವೀನ್ ಬೆಳ್ತಂಗಡಿ ಇವರುಗಳ ಸಹಾಯದೊಂದಿಗೆ ಸಹಾಯಸ್ಥವಾಗಿ ಮಂಚದ ವ್ಯವಸ್ಥೆಯನ್ನು ಕಲ್ಪಿಸಿರುತ್ತಾರೆ ಇದನ್ನು ಹಸ್ತಾಂತರ ಮಾಡುವಲ್ಲಿ ಉಜಿರೆಯಿಂದ ಮಾಜಿ ಅಧ್ಯಕ್ಷರಾದ ಶ್ರೀಧರ್ ಪೂಜಾರಿ ಸದಸ್ಯರಾದ ಬಾಲಕೃಷ್ಣ ಗೌಡ ಮಾಜಿ ಸದಸ್ಯರಾದ ಶ್ರೀನಿವಾಸ್ ಗಾಂಧಿನಗರ ಇವರುಗಳು ಉಪಸ್ಥಿತಿ ಇದ್ದರು.

Related posts

ಶಿರ್ಲಾಲು ಶ್ರೀ ದೈವ ಕೊಡಮಣಿತ್ತಾಯ ಮತ್ತು ಬೆರ್ಮೆರ್ ಬೈದೆರ್ಲೆ ಗರಡಿಯ ವಾರ್ಷಿಕ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಲವಂತಿಗೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಕುಮಾರ್ ಜೈನ್, ಉಪಾಧ್ಯಕ್ಷರಾಗಿ ರೋಹಿಣಿ ಜಯವರ್ಮ ಗೌಡ ಅವಿರೋಧವಾಗಿ ಆಯ್ಕೆ

Suddi Udaya

ಬಳಂಜ ಸ.ಹಿ.ಪ್ರಾ. ಶಾಲೆಯ ಅಭಿವೃದ್ಧಿಗೆ ರೂ. 2.00 ಕೋಟಿ ಅನುದಾನ ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ

Suddi Udaya

ಫೆ.14: ಧರ್ಮಸ್ಥಳ ಕಲ್ಲೇರಿಯಲ್ಲಿ ನೂತನ ಸುನಿಲ್ ರೆಡಿವೇರ್ಸ್ ಶುಭಾರಂಭ

Suddi Udaya

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ದ.ಕ. ಜಿಲ್ಲೆಯಲ್ಲಿ ಬಿಎಸ್ಸೆನ್ನೆಲ್ 4ಜಿ ಸೇವೆ

Suddi Udaya
error: Content is protected !!