May 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಅಡಿಕೆ ಬೆಳೆಯ ಸಮಗ್ರ ನಿರ್ವಹಣೆ ಕುರಿತು ಒಂದು ದಿನದ ಸಾಂಸ್ಥಿಕ ತರಬೇತಿ ಕಾರ್ಯಕ್ರಮ ಆ.8ರಂದು ನಡೆಯಿತು.

ಕೇಂದ್ರೀಯ ಪ್ಲಾಂಟೇಶನ್ ಬೆಳೆಗಳ ಸಂಶೋಧನಾ ಸಂಸ್ಥೆ, ಪ್ರಾದೇಶಿಕ ಕೇಂದ್ರ ವಿಟ್ಲ ಇಲ್ಲಿಯ ತೋಟಗಾರಿಕೆ ವಿಜ್ಞಾನಿ ಡಾ. ಭವಿಷ್ಯ ಇವರು ಅಡಿಕೆಯ ವಿವಿಧ ಪ್ರಚಲಿತ ತಳಿಗಳು, ಸಮಗ್ರ ಪೋಷಕಾಂಶ ನಿರ್ವಹಣೆ, ರಸಾವರಿ ಪದ್ಧತಿಗಳು, ಮುಖ್ಯ ರೋಗ ಹಾಗೂ ಕೀಟಗಳ ಹತೋಟಿ ವಿಧಾನದ ಬಗ್ಗೆ ಪೂರ್ವಾಹ್ನ ಉಪನ್ಯಾಸ ನೀಡಿದರು.

ಅಪರಾಹ್ನದ ಅವಧಿಯಲ್ಲಿ ಅಡಿಕೆಯಲ್ಲಿ ಅಂತರ ಬೆಳೆಗಳಾಗಿ ಕರಿಮೆಣಸು ಹಾಗೂ ಕೋಕೋ ಬೆಳೆಗಳ ಬಗ್ಗೆ ಪ್ರಗತಿಪರ ರೈತರಾದ ಶ್ರೀ ಪ್ರಭಾಕರ ಮಯ್ಯ ಸುರ್ಯ ಇವರು ವಿಷಯ ಮಂಡನೆ ಮಾಡಿದರು.

ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶದ ಒಟ್ಟು 53 ಜನ ರೈತ ಬಾಂಧವರು ಭಾಗವಹಿಸಿದ್ದರು. ಕೃಷಿ ಅಧಿಕಾರಿ ಗಣೇಶ್ ತರಬೇತಿಯನ್ನು ಆಯೋಜಿಸಿದ್ದರು.

Related posts

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ಕುತ್ಯಾರು ರಸ್ತೆಯಲ್ಲಿ ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya
error: Content is protected !!