23.4 C
ಪುತ್ತೂರು, ಬೆಳ್ತಂಗಡಿ
August 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಅಡಿಕೆ ಬೆಳೆಯ ಸಮಗ್ರ ನಿರ್ವಹಣೆ ಕುರಿತು ಒಂದು ದಿನದ ಸಾಂಸ್ಥಿಕ ತರಬೇತಿ ಕಾರ್ಯಕ್ರಮ ಆ.8ರಂದು ನಡೆಯಿತು.

ಕೇಂದ್ರೀಯ ಪ್ಲಾಂಟೇಶನ್ ಬೆಳೆಗಳ ಸಂಶೋಧನಾ ಸಂಸ್ಥೆ, ಪ್ರಾದೇಶಿಕ ಕೇಂದ್ರ ವಿಟ್ಲ ಇಲ್ಲಿಯ ತೋಟಗಾರಿಕೆ ವಿಜ್ಞಾನಿ ಡಾ. ಭವಿಷ್ಯ ಇವರು ಅಡಿಕೆಯ ವಿವಿಧ ಪ್ರಚಲಿತ ತಳಿಗಳು, ಸಮಗ್ರ ಪೋಷಕಾಂಶ ನಿರ್ವಹಣೆ, ರಸಾವರಿ ಪದ್ಧತಿಗಳು, ಮುಖ್ಯ ರೋಗ ಹಾಗೂ ಕೀಟಗಳ ಹತೋಟಿ ವಿಧಾನದ ಬಗ್ಗೆ ಪೂರ್ವಾಹ್ನ ಉಪನ್ಯಾಸ ನೀಡಿದರು.

ಅಪರಾಹ್ನದ ಅವಧಿಯಲ್ಲಿ ಅಡಿಕೆಯಲ್ಲಿ ಅಂತರ ಬೆಳೆಗಳಾಗಿ ಕರಿಮೆಣಸು ಹಾಗೂ ಕೋಕೋ ಬೆಳೆಗಳ ಬಗ್ಗೆ ಪ್ರಗತಿಪರ ರೈತರಾದ ಶ್ರೀ ಪ್ರಭಾಕರ ಮಯ್ಯ ಸುರ್ಯ ಇವರು ವಿಷಯ ಮಂಡನೆ ಮಾಡಿದರು.

ತರಬೇತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶದ ಒಟ್ಟು 53 ಜನ ರೈತ ಬಾಂಧವರು ಭಾಗವಹಿಸಿದ್ದರು. ಕೃಷಿ ಅಧಿಕಾರಿ ಗಣೇಶ್ ತರಬೇತಿಯನ್ನು ಆಯೋಜಿಸಿದ್ದರು.

Related posts

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

Suddi Udaya
error: Content is protected !!