25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ಕೇಂದ್ರದ ಗೌರವಾನ್ವಿತ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರ ಅಧ್ಯಕ್ಷತೆಯಲ್ಲಿ ಮತ್ತು ಪೆಟ್ರೋಲಿಯಂ ಕಾರ್ಯದರ್ಶಿ ಪಂಕಜ್ ಜೈನ್, GAIL ನ ಸಿಎಮ್‌ಡಿ ಸಂದೀಪ್ ಗುಪ್ತಾ ಮತ್ತು GMPL ನ ಸಿಎಮ್‌ಡಿ ಆಯುಷ್ ಗುಪ್ತಾ ಅವರ ಉಪಸ್ಥಿತಿಯಲ್ಲಿ ಇಂದು ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿ ಜಾಗ ಕಳೆದುಕೊಂಡ ಕುಟುಂಬ (PDF) ಗಳನ್ನು GMPL ನಲ್ಲಿ ಭರ್ತಿ ಮಾಡುವ ಕುರಿತು ಚರ್ಚೆ ನಡೆಸಿದರು , ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸುವ ಭರವಸೆಯನ್ನು ನೀಡಿದರು.

Related posts

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಆಹ್ವಾನ

Suddi Udaya

ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ಮತ್ತು ಅಧಿಕಾರಿಗಳಿಗೆ ಬೆದರಿಕೆ ವಿರುದ್ಧ ಬೆಳ್ತಂಗಡಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅರಿವಿನ ದೀವಿಗೆ ‘ಪಶ್ಚಿಮ ಘಟ್ಟಗಳ ಜೀವ ವೈವಿಧ್ಯ’ ವಿಶೇಷ ಉಪನ್ಯಾಸ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, 28ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ- ಪೂರ್ವಭಾವಿ ಸಭೆ

Suddi Udaya
error: Content is protected !!