25.3 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

ಬೆಳ್ತಂಗಡಿ: ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆ ಸಂಚಾರಕ್ಕೆ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಶ್ರಮದಾನ ಮಾಡಿದರು.

ಈ ವೇಳೆ ಆಟೋ ಚಾಲಕರು ರಸ್ತೆಯಲ್ಲಿ ಬಿದ್ದ ಹೊಂಡಗಳನ್ನು ಮುಚ್ಚುವ ಕಾರ್ಯವನ್ನು ಮಾಡಿದರು.

ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಭಾಗವಹಿಸಿ ಸಂಚಾರ ಯೋಗ್ಯ ರಸ್ತೆಯನ್ನು ಮಾಡಲು ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಆರ್‌ಎಸ್‌ಎಸ್ ಮುಖಂಡ ಮೋಹನ್ ರಾವ್ ಕಲ್ಮಂಜ ರವರನ್ನು ಭೇಟಿ ಮಾಡಿದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಪಟ್ರಮೆ: ಕುಶಾಲಪ್ಪ ನಾಯ್ಕ್ ರ ಮನೆಗೆ ತೆಂಗಿನ ಮರ ಬಿದ್ದು, ಹಾನಿ

Suddi Udaya

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!