24.8 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ವಲಯದ ಮಚ್ಚಿನ ಗ್ರಾಮದ ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರು ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮುಖ್ಯಸ್ಥರು ಹರ್ಷ ಸಂಪಿಗೆತ್ತಾಯ, ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ಹರ್ಷ ಬಳ್ಳಮಂಜ ತಾಲೂಕು ಜನಜಾಗೃತಿ ಸಮಿತಿ ಸದಸ್ಯರಾದ ಗೋಪಾಲ್ ಕೊಲ್ಲಾಜೆ, ಕುತ್ತಿನ ಒಕ್ಕೂಟದ ಅಧ್ಯಕ್ಷರಾದ ಜಯ ಪೂಜಾರಿ ಕುದ್ರಡ್ಕ ಒಕೂಟದ ಅಧ್ಯಕ್ಷರಾದ ವಿಜಯ ಮಾಡೆಂಕೀಲ, ವಲಯದ ಮೇಲ್ವಿಚಾರಕಾರದ ವಸಂತಕುಮಾರ್ ,ಸೇವಾ ಪ್ರತಿನಿಧಿ ಪರಮೇಶ್ವರ ,ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

Related posts

ಬಳಂಜ ಶಾಲಾ ಪ್ರಾರಂಭೋತ್ಸವ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

Suddi Udaya

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya
error: Content is protected !!