23.2 C
ಪುತ್ತೂರು, ಬೆಳ್ತಂಗಡಿ
August 6, 2026
Uncategorized

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ವಲಯದ ಮಚ್ಚಿನ ಗ್ರಾಮದ ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರು ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮುಖ್ಯಸ್ಥರು ಹರ್ಷ ಸಂಪಿಗೆತ್ತಾಯ, ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ಹರ್ಷ ಬಳ್ಳಮಂಜ ತಾಲೂಕು ಜನಜಾಗೃತಿ ಸಮಿತಿ ಸದಸ್ಯರಾದ ಗೋಪಾಲ್ ಕೊಲ್ಲಾಜೆ, ಕುತ್ತಿನ ಒಕ್ಕೂಟದ ಅಧ್ಯಕ್ಷರಾದ ಜಯ ಪೂಜಾರಿ ಕುದ್ರಡ್ಕ ಒಕೂಟದ ಅಧ್ಯಕ್ಷರಾದ ವಿಜಯ ಮಾಡೆಂಕೀಲ, ವಲಯದ ಮೇಲ್ವಿಚಾರಕಾರದ ವಸಂತಕುಮಾರ್ ,ಸೇವಾ ಪ್ರತಿನಿಧಿ ಪರಮೇಶ್ವರ ,ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

Related posts

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!