27 C
ಪುತ್ತೂರು, ಬೆಳ್ತಂಗಡಿ
June 21, 2026
Uncategorized

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ವಲಯದ ಮಚ್ಚಿನ ಗ್ರಾಮದ ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರು ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮುಖ್ಯಸ್ಥರು ಹರ್ಷ ಸಂಪಿಗೆತ್ತಾಯ, ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ಹರ್ಷ ಬಳ್ಳಮಂಜ ತಾಲೂಕು ಜನಜಾಗೃತಿ ಸಮಿತಿ ಸದಸ್ಯರಾದ ಗೋಪಾಲ್ ಕೊಲ್ಲಾಜೆ, ಕುತ್ತಿನ ಒಕ್ಕೂಟದ ಅಧ್ಯಕ್ಷರಾದ ಜಯ ಪೂಜಾರಿ ಕುದ್ರಡ್ಕ ಒಕೂಟದ ಅಧ್ಯಕ್ಷರಾದ ವಿಜಯ ಮಾಡೆಂಕೀಲ, ವಲಯದ ಮೇಲ್ವಿಚಾರಕಾರದ ವಸಂತಕುಮಾರ್ ,ಸೇವಾ ಪ್ರತಿನಿಧಿ ಪರಮೇಶ್ವರ ,ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

Related posts

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ನಿಡ್ಲೆ: ಪಿಲಿಕಜೆ ನಿವಾಸಿ ಸುಗುಣ ನಿಧನ

Suddi Udaya

ಶಿಶಿಲ ಗ್ರಾ.ಪಂ. ಪ್ರಭಾರ ಪಂ.ಅ. ಅಧಿಕಾರಿಯಾಗಿ ದಿನೇಶ್ ಅಧಿಕಾರ ಸ್ವೀಕಾರ

Suddi Udaya

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
error: Content is protected !!