23.2 C
ಪುತ್ತೂರು, ಬೆಳ್ತಂಗಡಿ
August 6, 2026
Uncategorized

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

ಮಡಂತ್ಯಾರು:ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಕುಮಾರ್ ರವರ ತನ್ನ ಸ್ವಂತ ಖರ್ಚಿನಲ್ಲಿ ಕೋಲ್ಪೆದಬೈಲು ಆರ್ತಿಲ ರಾಷ್ಟೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳಿಗೆ ಕಲ್ಲು,ಜಲ್ಲಿಗಳನ್ನು ಹಾಕಿ ಜೆಸಿಬಿ ಮೂಲಕ ಮುಚ್ಚುವ ಕೆಲಸವು ನಡೆಯಿತು.ಈ ಸಂದರ್ಭದಲ್ಲಿ ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಬೇಬಿ ಸುವರ್ಣ, ಉಮೇಶ್ ಸ್ಥಳೀಯ ರಾದ ನೌಷದ್, ಆರೀಫ್,ಮುಂತಾದವರು ಸಹಕಾರ ನೀಡಿದರು

Related posts

ಮೇಲಂತಬೆಟ್ಟು ಮೀಸಲು ಅರಣ್ಯದಿಂದ ಅಕ್ರಮವಾಗಿ ಪ್ರವೇಶಿಸಿ ಬೆಲೆಬಾಳುವ ಮರಕಡಿದ ಪ್ರಕರಣ : ಬೆಳ್ತಂಗಡಿ ಅರಣ್ಯ ಇಲಾಖೆ ದಾಳಿ ಮರ, ಹಿಟಾಚಿ, ಕಟ್ಟಿಂಗ್ ಮೆಷಿನ್ ಸಹಿತ ಸೋತ್ತುಗಳ ವಶ

Suddi Udaya

ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಬೆಂಕಿ

Suddi Udaya

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya

ಮಂಗಳೂರು: ಸೋಮೇಶ್ವರ ಪುರಸಭೆ ಚುನಾವಣೆ: ಬೆಳ್ತಂಗಡಿ ಮೂಲದ ಬಳಂಜ ಜಯ ಪೂಜಾರಿ ನಿಟ್ಟಡ್ಕ ರವರಿಗೆ ಭರ್ಜರಿ ಗೆಲುವು

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!