March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

ಬೆಳ್ತಂಗಡಿ: ನ್ಯಾಯತರ್ಪು ಕಲಾಯಿತೊಟ್ಟು ಗೌಡತ್ತಿಗೆ ಮನೆಯ ಕುಟುಂಬಸ್ಥರ ವತಿಯಿಂದ ನಾಗ ಕಟ್ಟೆಯಲ್ಲಿ ದೇವರಿಗೆ ವಿಶೇಷವಾಗಿ ಹಾಲಾಭಿಷೇಕ, ಪರ್ವ ಸೇವೆ ನಡೆಯಿತು.


ಗೇರುಕಟ್ಟೆ ಶಕ್ತಿ ಪ್ರಸಾದ್ ಭಟ್ ರವರ ವೈದಿಕ ವಿಧಿ- ವಿಧಾನಗಳೊಂದಿಗೆ ನೆರವೇರಿತು. ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Related posts

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya

ಫೆ.22: ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ; ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳದಲ್ಲಿ ಸ್ವಾತಿ ರೆಸಿಡೆನ್ಸಿ ಶುಭಾರಂಭ

Suddi Udaya
error: Content is protected !!