23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

ಕೊಕ್ಕಡ: ಇಲ್ಲಿಯ ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ ಯು ನೇರವೇರಿತು.

ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು.

Related posts

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya

ವೇಣೂರು ಗ್ರಾಮ ಪಂಚಾಯತ್ ನ ಮೊದಲ ಹಂತದ ಗ್ರಾಮಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

Suddi Udaya
error: Content is protected !!