26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

ಕೊಕ್ಕಡ : ಇಲ್ಲಿಯ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ಕ್ಷೀರಾಭಿಷೇಕ, ಹಾಗೂ ಮಹಾಪೂಜೆಯು ಅರ್ಚಕ ವೇದಮೂರ್ತಿ ರಮಾನಂದ ಭಟ್ ರವರ ನೇತೃತ್ವದಲ್ಲಿ ನಡೆಯಿತು.

oplus_32

ಈ ವೇಳೆ ಊರಿನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಭೇಟಿ: ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಡ ಸ.ಹಿ.ಪ್ರಾ.ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

Suddi Udaya
error: Content is protected !!