ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಈ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ, ಮಹಾಪೂಜೆ ಜರಗಿತು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು, ದೇವರ ಪ್ರಸಾದ ಸ್ವೀಕರಿಸಿದರು.

Related posts

ಅಡಿಕೆಯೊಂದಿಗೆ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯುವ ರೈತರಿಗೆ ಸುವರ್ಣವಕಾಶ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

Suddi Udaya
error: Content is protected !!