July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

ಧರ್ಮಸ್ಥಳ ಗ್ರಾಮದ ಮುಳಿಕ್ಕರ್ ಎಂಬಲ್ಲಿ ವಾಸವಿರುವ ಕೋಟಿಪೂಜಾರಿ ಯವರು ಅನಾರೋಗ್ಯದ ಕಾರಣ ನಡೆಯಲು ಅಸಾಧ್ಯವಾಗಿರುತ್ತದೆ. ಅವರನ್ನು ಕ್ಷೇತ್ರದಿಂದ ಗುರುತಿಸಿ ಧರ್ಮಸ್ಥಳದ ಧರ್ಮಾಧಿಕಾರಿಗಳು ಮಂಜೂರು ಮಾಡಿದ ವಾಕಿಂಗ್ ಸ್ಟಿಕ್ ನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲವರು ವಿತರಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಧರ್ಮಸ್ಥಳ ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಕವಿತಾ ಹಾಗು ಕನ್ಯಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ವೀಣಾರವರು ಉಪಸ್ಥಿತರಿದ್ದರು

Related posts

ಕರಾಯ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಮದ್ದಡ್ಕ: ಪ್ರದೀಪ್ ನಾಯಕ್ ಬಲ್ಕತ್ಯಾರು ಇವರಿಂದ ಇ ಸಿ ಜಿ ಯಂತ್ರ ಕೊಡುಗೆ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ : ರೂ.144ಕೋಟಿ ವ್ಯವಹಾರ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya
error: Content is protected !!