25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವರಿಗೆ ವಿಶೇಷ ಪೂಜೆ ಕ್ಷೇತ್ರದ ನಾಗಕಟ್ಟೆಯಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ನಾಗ ತಂಬಿಲ ಸೇವೆಗಳು ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ವೈದಿಕ, ಧಾರ್ಮಿಕ, ವಿಧಿ,ವಿಧಾವಗಳೊಂದಿಗೆ ನಡೆಯಿತು.

ಭಕ್ತರು ಆಗಮಿಸಿ ದೇವರಿಗೆ ಸೇವೆ ಸಲ್ಲಿಸಿದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya
error: Content is protected !!