July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವರಿಗೆ ವಿಶೇಷ ಪೂಜೆ ಕ್ಷೇತ್ರದ ನಾಗಕಟ್ಟೆಯಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ನಾಗ ತಂಬಿಲ ಸೇವೆಗಳು ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ವೈದಿಕ, ಧಾರ್ಮಿಕ, ವಿಧಿ,ವಿಧಾವಗಳೊಂದಿಗೆ ನಡೆಯಿತು.

ಭಕ್ತರು ಆಗಮಿಸಿ ದೇವರಿಗೆ ಸೇವೆ ಸಲ್ಲಿಸಿದರು.

Related posts

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಗೇರುಕಟ್ಟೆ: ಶ್ರೀ ದುರ್ಗಾ ಭಜನಾ ಮಂಡಳಿ ಬೊಲ್ಲುಕಲ್ಲು ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

Suddi Udaya

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya
error: Content is protected !!