September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವರಿಗೆ ವಿಶೇಷ ಪೂಜೆ ಕ್ಷೇತ್ರದ ನಾಗಕಟ್ಟೆಯಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ನಾಗ ತಂಬಿಲ ಸೇವೆಗಳು ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ವೈದಿಕ, ಧಾರ್ಮಿಕ, ವಿಧಿ,ವಿಧಾವಗಳೊಂದಿಗೆ ನಡೆಯಿತು.

ಭಕ್ತರು ಆಗಮಿಸಿ ದೇವರಿಗೆ ಸೇವೆ ಸಲ್ಲಿಸಿದರು.

Related posts

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya

ನಾರಾವಿ: ಸಂತ ಅಂತೋನಿ ಕಾಲೇಜಿನಲ್ಲಿ ‘ಫೋಕ್ಸೋ ಕಾಯ್ದೆ ಮತ್ತು ವ್ಯಸನಮುಕ್ತ ಕಾಲೇಜು’ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

Suddi Udaya
error: Content is protected !!