23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

ಪಟ್ರಮೆ :ಇಲ್ಲಿಯ ಕಲ್ಲರಿಗೆ ಮನೆಯ ದಿ.ಸುಂದರ ದಾಸ್ ರವರ ಪುತ್ರ ಅವಿವಾಹಿತ ಸದಾಶಿವದಾಸ್ (34ವ.)ಅವರು ಆ. 9ರಂದು ಸ್ವಗೃಹದಲ್ಲಿ ನಿಧನರಾದರು.

ಸುಮಾರು 2 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಬೈಕ್ ಅಪಘಾತಕ್ಕೊಳಗಾಗಿ ತಲೆಗೆ ಏಟಾಗಿ ಮೆದುಳು ಘಾಸಿಗೊಂಡು ಅಂದಿನಿಂದಲೂ ಸ್ಮರಣೆ ಶಕ್ತಿಯನ್ನು ಕಳೆದುಕೊಂಡು ಮಲಗಿದ್ದಲ್ಲೇ ಇದ್ದು, ಯಾವುದೇ ಹೊರಪ್ರಜ್ಞೆ ಇಲ್ಲದಾಗಿತ್ತು. ಇತ್ತೀಚೆಗೆ ಆರೋಗ್ಯ ತೀರಾ ಹದೆಗೆಟ್ಟು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.

ಮೃತರು ತಾಯಿ ವಿಮಲದಾಸ್, ಸಹೋದರರಾದ ಮುರಳಿ ದಾಸ್, ದಯಾನಂದ ದಾಸ್ ಹಾಗೂ ಸಹೋದರಿಯರಾದ ಉಷಾ, ವೇದಾವತಿ, ಸುಮಿತ್ರ ಮತ್ತು ಲೀಲಾವತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಿಪಿಎಲ್ ಕಾರ್ಡ್ ಪಡೆಯಲು ಆದಾಯ ಮಿತಿ ಏರಿಸಿ: ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya
error: Content is protected !!