September 6, 2026
ಸಾಧಕರು

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ದತಿ ನಿರ್ಮೂಲನ ಸಮಿತಿ ಸದಸ್ಯರಾಗಿ ಶೇಖರ್ ಎಲ್.

ಬೆಳ್ತಂಗಡಿ: ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಅವರನ್ನು ನೇಮಕ ಮಾಡಲಾಗಿದೆ.

ಬೆಳ್ತಂಗಡಿ , ಪುತ್ತೂರು, ಸುಳ್ಯ, ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ನೇಮಕ ಮಾಡಲಾಗಿದೆ. ಶೇಖರ್ ಲಾಯಿಲ ರವರು ಕಳೆದ 26 ವರ್ಷಗಳಿಂದ ಎಡಪಂಥೀಯ ಕಾರ್ಮಿಕ ಸಂಘಟನೆಗಳಲ್ಲಿ ಬೀಡಿ ಕಾರ್ಮಿಕ ಸಂಘ , ಅಕ್ಷರ ದಾಸೋಹ ನೌಕರರ ಸಂಘ , ಅಂಗನವಾಡಿ ನೌಕರರ ಸಂಘಟನೆ , ಅಟೋ ರಿಕ್ಷಾ ಚಾಲಕ- ಮಾಲೀಕರ ಸಂಘಟನೆಗಳ ಪದಾಧಿಕಾರಿಯಾಗಿ , ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ (ಡಿವೈಎಫ್ಐ) ನ ಜಿಲ್ಲಾ ಸಹ ಕಾರ್ಯದರ್ಶಿಯಾಗಿ , ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ದ.ಕ ಜಿಲ್ಲಾ ಸಹ ಸಂಚಾಲಕರಾಗಿ , ತಾಲೂಕು ಸಂಚಾಲಕರಾಗಿ , ದಲಿತ ಹಕ್ಕುಗಳ ಸಮಿತಿಯ ಅಧ್ಯಕ್ಷರಾಗಿ ಉತ್ಸಾಹಿ ಯುವಕ ಮಂಡಲದ ಅಧ್ಯಕ್ಷರಾಗಿ , ಕಾರ್ಯದರ್ಶಿಯಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ದುಡಿದಿದ್ದಾರೆ.

Related posts

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya

ಬೆಳ್ತಂಗಡಿ: ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ-ಸಾಧಕರಿಗೆ ಸನ್ಮಾನ, ಭಜನಾ ಕಾರ್ಯಕ್ರಮ

Suddi Udaya

ಉಪನ್ಯಾಸಕ ಕೇಶವ ಬಂಗೇರರಿಗೆ ಡಾಕ್ಟರೇಟ್ ಪದವಿ

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ಗೆ ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಸನ್ಮಾನ

Suddi Udaya
error: Content is protected !!