25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಗೆ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಸೇವೆಯು ನಡೆಯಿತು.

ಬಸದಿಯ ಆನುವಂಶಿಕ ಆಡಳಿತ ಮುಖ್ಯಸ್ಥರಾದ ಕೆ. ಜಯವರ್ಮರಾಜ್ ಬಳ್ಳಾಲ್ ಇವರ ಮಾರ್ಗದರ್ಶನದಲ್ಲಿ ವಿಧಿ ವಿಧಾನಗಳು ನೆರವೇರಿತು. ಬಸದಿಗೆ ಸಂಬಂಧಿಸಿದ ಶ್ರಾವಕ ಮತ್ತು ಶ್ರಾವಿಕೆಯರು ಉಪಸ್ಥಿತರಿದ್ದು, ಕಾರ್ಯಕ್ರಮದಲ್ಲಿ ಸಹಕರಿಸಿದರು. ಪೂಜಾ ವಿಧಿ ವಿಧಾನಗಳನ್ನು ಬಸದಿಯ ಪ್ರಧಾನ ಅರ್ಚಕರಾದ ಜಯರಾಜ್ ಇಂದ್ರ ರವರು ನೆರವೇರಿಸಿಕೊಟ್ಟರು.

Related posts

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ನಾವರ: ರಾಜಪಾದೆ ದಿ| ಕೊರಗು ಹೆಗ್ಡೆ ರವರ ಶ್ರದ್ದಾಂಜಲಿ ಸಭೆ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya
error: Content is protected !!