25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ ಕಾರ್ಯಕ್ರಮವು ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಪಾಧ್ಯಾಯ ಇವರ ನೇತೃತ್ವದಲ್ಲಿ ಜರಗಿತು.

ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು.

Related posts

ಧರ್ಮಸ್ಥಳಕ್ಕೆ ಮದುವೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಅಪಘಾತ: 20ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya
error: Content is protected !!