30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಶ್ರೀ ನಾಗಬ್ರಹ್ಮ ದೇವರಿಗೆ ಕ್ಷೀರಾಭಿಷೇಕ, ಸೀಹಾಳಾಭಿಷೇಕ, ಪಂಚಾಮೃತಾಭಿಷೇಕ ಹಾಗೂ ನಾಗತಂಬಿಲ ಸೇವೆ ನಡೆಯಿತು.

ನಂತರ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಕೊಯ್ಯೂರು: ಬೈಕ್ ಮುಖಾಮುಖಿ ಡಿಕ್ಕಿ: ಶಾಲಾ ಶಿಕ್ಷಕನಿಗೆ ಗಂಭೀರ ಗಾಯ

Suddi Udaya

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ರವರು ಭೇಟಿ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!