23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

ಪಡಂಗಡಿ : ನಾಗರ ಪಂಚಮಿ ಪ್ರಯುಕ್ತ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ಅವರ ಉಪಸ್ಥಿತಿಯಲ್ಲಿ ನಾಗ ದೇವರಿಗೆ ತಂಬಿಲ ಸೇವೆ ಜರಗಿತು. ಅರ್ಚಕ ರಾಘವೇಂದ್ರ ಭಟ್ ಮಠ ಪೂಜಾ ವೈದಿಕ ವಿಧಾನಗಳನ್ನು ನಡೆಸಿದರು.

ಪಡಂಗಡಿ ಕುವೆಟ್ಟು ಸೊಣಂದೂರು ಓಡಿಲ್ನಾಳ ಗ್ರಾಮದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು

Related posts

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

Suddi Udaya

ತೆಕ್ಕಾರು ಗ್ರಾ.ಪಂ ನಲ್ಲಿ ರೈತರಿಗೆ ಅಣಬೆ ಕೃಷಿ ತರಬೇತಿ

Suddi Udaya
error: Content is protected !!