September 6, 2026
Uncategorized

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

ನಡ : ವಿಶ್ವ ಹಿಂದೂ ಪರಿಷದ್ ಭಜರಂಗದಳ ನಡ ಉಪಖಂಡ ಸಮಿತಿ ಸುರ್ಯ ಇದರ ವತಿಯಿಂದ, ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಈ ಸ್ವಚ್ಚತಾ ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷದ್ ನ ಜಿಲ್ಲಾ ಉಪಾಧ್ಯಕ್ಷ ಗುರುರಾಜ್ ಬಂಟ್ವಾಳ, ತಾಲೂಕು ಸಂಯೋಜಕ್ ಸಂತೋಷ್ ಅತ್ತಾಜೆ ಹಾಗೂ ಸುರ್ಯ ಉಪಖಂಡ ಸಮಿತಿಯ ಎಲ್ಲಾ ಕಾರ್ಯಕರ್ತರು ಭಾಗವಹಿಸಿದರು .

Related posts

ಕುವೆಟ್ಟು ಗ್ರಾ.ಪಂ ಸಹಯೋಗದಲ್ಲಿ ಕಣ್ಣಿನ ಉಚಿತ ತಪಾಸಣ ಶಿಬಿರ ಉದ್ಘಾಟನೆ

Suddi Udaya

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya
error: Content is protected !!