September 6, 2026
ಕರಾವಳಿಗ್ರಾಮಾಂತರ ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆ
ರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ
ಇವರನ್ನು ನೇಮಕ ಮಾಡಲಾಗಿದೆ.

ಆಮಂತ್ರಣ ಪರಿವಾರದ ಮೂರು ಸಂಸ್ಥೆಗಳಿದ್ದು
ಸಾಹಿತ್ಯವಾಗಿ ಬೆಳೆಯುವ ಮನಸ್ಸುಗಳಿಗೆ ಈ ವೇದಿಕೆಯಾಗಿದ್ದು ಸಾಹಿತ್ಯ ಸೇವೆ ಮಾಡಲು ಈ ಆಯ್ಕೆಯನ್ನು ಮಾಡಲಾಗಿದೆ
ಎಂದು ಅಮಂತ್ರಣ ಸಂಸ್ಥೆಯ ವಿಜಯ ಕುಮಾರ್ ಜೈನ್, ಅಳದಂಗಡಿ
ತಿಳಿಸಿದ್ದಾರೆ.

Related posts

ಪೆರಿಂಜೆ ಪಡ್ಯಾರಬೆಟ್ಟ ಕ್ಷೇತ್ರದಿಂದ ಪುಸ್ತಕ ವಿತರಣೆ

Suddi Udaya

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳಾಲು ಸೊಸೈಟಿ ಹಗರಣ ಪ್ರಕರಣ : ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಹಲ್ಲೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ. ಧ. ಗ್ರಾ. ಯೋಜನೆಯಲ್ಲಿ ಆಯುಧ ಪೂಜೆ

Suddi Udaya

ಪಾಲಡ್ಕ ಗುಂಡಿಜಾಲು ರಸ್ತೆಯಲ್ಲಿ ಕೃತಕ ಕೆರೆ

Suddi Udaya
error: Content is protected !!