September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

ಬೆಳ್ತಂಗಡಿ: ನ್ಯಾಯತರ್ಪು ಕಲಾಯಿತೊಟ್ಟು ಗೌಡತ್ತಿಗೆ ಮನೆಯ ಕುಟುಂಬಸ್ಥರ ವತಿಯಿಂದ ನಾಗ ಕಟ್ಟೆಯಲ್ಲಿ ದೇವರಿಗೆ ವಿಶೇಷವಾಗಿ ಹಾಲಾಭಿಷೇಕ, ಪರ್ವ ಸೇವೆ ನಡೆಯಿತು.


ಗೇರುಕಟ್ಟೆ ಶಕ್ತಿ ಪ್ರಸಾದ್ ಭಟ್ ರವರ ವೈದಿಕ ವಿಧಿ- ವಿಧಾನಗಳೊಂದಿಗೆ ನೆರವೇರಿತು. ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

Suddi Udaya

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya

ಮದ್ದಡ್ಕ ಅಂಗನವಾಡಿ ಕೇಂದ್ರದಲ್ಲಿ 80ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

Suddi Udaya
error: Content is protected !!