25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

ಬೆಳ್ತಂಗಡಿ: ನ್ಯಾಯತರ್ಪು ಕಲಾಯಿತೊಟ್ಟು ಗೌಡತ್ತಿಗೆ ಮನೆಯ ಕುಟುಂಬಸ್ಥರ ವತಿಯಿಂದ ನಾಗ ಕಟ್ಟೆಯಲ್ಲಿ ದೇವರಿಗೆ ವಿಶೇಷವಾಗಿ ಹಾಲಾಭಿಷೇಕ, ಪರ್ವ ಸೇವೆ ನಡೆಯಿತು.


ಗೇರುಕಟ್ಟೆ ಶಕ್ತಿ ಪ್ರಸಾದ್ ಭಟ್ ರವರ ವೈದಿಕ ವಿಧಿ- ವಿಧಾನಗಳೊಂದಿಗೆ ನೆರವೇರಿತು. ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Related posts

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

Suddi Udaya
error: Content is protected !!