22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

ಬೆಳ್ತಂಗಡಿ: ನ್ಯಾಯತರ್ಪು ಕಲಾಯಿತೊಟ್ಟು ಗೌಡತ್ತಿಗೆ ಮನೆಯ ಕುಟುಂಬಸ್ಥರ ವತಿಯಿಂದ ನಾಗ ಕಟ್ಟೆಯಲ್ಲಿ ದೇವರಿಗೆ ವಿಶೇಷವಾಗಿ ಹಾಲಾಭಿಷೇಕ, ಪರ್ವ ಸೇವೆ ನಡೆಯಿತು.


ಗೇರುಕಟ್ಟೆ ಶಕ್ತಿ ಪ್ರಸಾದ್ ಭಟ್ ರವರ ವೈದಿಕ ವಿಧಿ- ವಿಧಾನಗಳೊಂದಿಗೆ ನೆರವೇರಿತು. ಈ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Related posts

ಜನಿವಾರ ತೆಗೆಸಿದ ಪ್ರಕರಣ: ತಾಲೂಕು ವಿಪ್ರ ಭಾಂದವರಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

Suddi Udaya

ಯಶಸ್ವಿ ಸಹಕಾರಿ‌ ಸಪ್ತಾಹ: ಮಡಂತ್ಯಾರು ಸೊಸೈಟಿ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾರವರಿಗೆ ಗೌರವಾರ್ಪಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2025-26 ನೇ ಸಾಲಿನ ದಾಖಲಾತಿ ಆರಂಭ

Suddi Udaya
error: Content is protected !!