25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

ಬೆಳ್ತಂಗಡಿ: ಕಾಶಿಬೆಟ್ಟುನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಜಾಮ್ ಆಗಿ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ಆ.8ರಂದು ಸಂಭವಿಸಿದೆ.

ಮಧ್ಯಾಹ್ನ ಸುಮಾರು 1:50ರ ವೇಳೆಗೆ ಬೆಳ್ತಂಗಡಿಯಿಂದ ಉಜಿರೆಗೆ ಬರುತ್ತಿದ್ದ ಟ್ರಕ್ ರಸ್ತೆಯಲ್ಲೆ ಜಾಮ್ ಆಗಿದ್ದು ಆ ಬಳಿಕ ಎರಡೂ ಕಡೆ ಸಾಗುವ ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದೆ.

ಉಜಿರೆ ಹಾಗೂ ಬೆಳ್ತಂಗಡಿ ಕಡೆ ಕಿ.ಮೀ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು ಈ ಮಧ್ಯೆ ಬಂದ ಆ್ಯಂಬುಲೆನ್ಸ್ ಟ್ರಾಫಿಕ್‌ನಲ್ಲಿ ಪರದಾಡಿದೆ.

ಉಜಿರೆಯಿಂದ ಬಂದ ಖಾಸಗಿ ಬಸ್ಸೆಂದು ಕಾಶಿಬೆಟ್ಟು ಬಸ್‌ ಸ್ಟಾಪ್ ನಲ್ಲಿದ್ದ ಸ್ವಲ್ಪ ಜಾಗದಲ್ಲೆ ತಿರುವು ಪಡೆದುಕೊಂಡು ವಾಪಾಸ್ಸಾಗಿದೆ.

ಕಾಶಿಬೆಟ್ಟುವಿನಲ್ಲಿ ರಸ್ತೆ ತೀರ ಕೆಟ್ಟು ಹೋಗಿದ್ದು ಭಾರೀ ಹೊಂಡ ನಿರ್ಮಾಣವಾಗಿದೆ. ಈ ರಸ್ತೆ ಸಂಚಾರವೇ ಬೇಡ ಎಂದರೂ ಪ್ರಯಾಣಿಕರು ಅನಿವಾರ್ಯವಾಗಿ ಇದೇ ರಸ್ತೆಯಲ್ಲಿ ಸಾಗಬೇಕಿದೆ.

Related posts

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

2025-26 ನೇ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ: ‘ಕೇರಿಂಜ ಯಾತ್ರೆ’

Suddi Udaya

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya
error: Content is protected !!