25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

ಬೆಳ್ತಂಗಡಿ: ಕಾಶಿಬೆಟ್ಟುನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್ ಜಾಮ್ ಆಗಿ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ಆ.8ರಂದು ಸಂಭವಿಸಿದೆ.

ಮಧ್ಯಾಹ್ನ ಸುಮಾರು 1:50ರ ವೇಳೆಗೆ ಬೆಳ್ತಂಗಡಿಯಿಂದ ಉಜಿರೆಗೆ ಬರುತ್ತಿದ್ದ ಟ್ರಕ್ ರಸ್ತೆಯಲ್ಲೆ ಜಾಮ್ ಆಗಿದ್ದು ಆ ಬಳಿಕ ಎರಡೂ ಕಡೆ ಸಾಗುವ ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದೆ.

ಉಜಿರೆ ಹಾಗೂ ಬೆಳ್ತಂಗಡಿ ಕಡೆ ಕಿ.ಮೀ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದು ಈ ಮಧ್ಯೆ ಬಂದ ಆ್ಯಂಬುಲೆನ್ಸ್ ಟ್ರಾಫಿಕ್‌ನಲ್ಲಿ ಪರದಾಡಿದೆ.

ಉಜಿರೆಯಿಂದ ಬಂದ ಖಾಸಗಿ ಬಸ್ಸೆಂದು ಕಾಶಿಬೆಟ್ಟು ಬಸ್‌ ಸ್ಟಾಪ್ ನಲ್ಲಿದ್ದ ಸ್ವಲ್ಪ ಜಾಗದಲ್ಲೆ ತಿರುವು ಪಡೆದುಕೊಂಡು ವಾಪಾಸ್ಸಾಗಿದೆ.

ಕಾಶಿಬೆಟ್ಟುವಿನಲ್ಲಿ ರಸ್ತೆ ತೀರ ಕೆಟ್ಟು ಹೋಗಿದ್ದು ಭಾರೀ ಹೊಂಡ ನಿರ್ಮಾಣವಾಗಿದೆ. ಈ ರಸ್ತೆ ಸಂಚಾರವೇ ಬೇಡ ಎಂದರೂ ಪ್ರಯಾಣಿಕರು ಅನಿವಾರ್ಯವಾಗಿ ಇದೇ ರಸ್ತೆಯಲ್ಲಿ ಸಾಗಬೇಕಿದೆ.

Related posts

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!