ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ by Suddi UdayaAugust 9, 2024August 9, 2024 Share0 ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಈ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ, ಮಹಾಪೂಜೆ ಜರಗಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು, ದೇವರ ಪ್ರಸಾದ ಸ್ವೀಕರಿಸಿದರು. Share this:PostPrintEmailTweetWhatsApp