23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

ಧರ್ಮಸ್ಥಳ ಗ್ರಾಮದ ಮುಳಿಕ್ಕರ್ ಎಂಬಲ್ಲಿ ವಾಸವಿರುವ ಕೋಟಿಪೂಜಾರಿ ಯವರು ಅನಾರೋಗ್ಯದ ಕಾರಣ ನಡೆಯಲು ಅಸಾಧ್ಯವಾಗಿರುತ್ತದೆ. ಅವರನ್ನು ಕ್ಷೇತ್ರದಿಂದ ಗುರುತಿಸಿ ಧರ್ಮಸ್ಥಳದ ಧರ್ಮಾಧಿಕಾರಿಗಳು ಮಂಜೂರು ಮಾಡಿದ ವಾಕಿಂಗ್ ಸ್ಟಿಕ್ ನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲವರು ವಿತರಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಧರ್ಮಸ್ಥಳ ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಕವಿತಾ ಹಾಗು ಕನ್ಯಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ವೀಣಾರವರು ಉಪಸ್ಥಿತರಿದ್ದರು

Related posts

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಡಿ. 06: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಾರ್ಯ, ತೆಕ್ಕಾರು, ಇಳಂತಿಲ, ಬಂದಾರುನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಎಸ್.ಐ.ಟಿ ಕಸ್ಟಡಿ ಅಂತ್ಯ ಹಿನ್ನಲೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಕೃಷಿ ಜಾಗದ ನೋಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಮುಲ್ಲೈ ಮುಹಿಲನ್ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಶೀಘ್ರ ಪರಿಹರಿಸುವಂತೆ ಮನವಿ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya
error: Content is protected !!