September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಕಿಂಗ್ ಸ್ಟಿಕ್ ವಿತರಣೆ

ಧರ್ಮಸ್ಥಳ ಗ್ರಾಮದ ಮುಳಿಕ್ಕರ್ ಎಂಬಲ್ಲಿ ವಾಸವಿರುವ ಕೋಟಿಪೂಜಾರಿ ಯವರು ಅನಾರೋಗ್ಯದ ಕಾರಣ ನಡೆಯಲು ಅಸಾಧ್ಯವಾಗಿರುತ್ತದೆ. ಅವರನ್ನು ಕ್ಷೇತ್ರದಿಂದ ಗುರುತಿಸಿ ಧರ್ಮಸ್ಥಳದ ಧರ್ಮಾಧಿಕಾರಿಗಳು ಮಂಜೂರು ಮಾಡಿದ ವಾಕಿಂಗ್ ಸ್ಟಿಕ್ ನ್ನು ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲವರು ವಿತರಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಧರ್ಮಸ್ಥಳ ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಕವಿತಾ ಹಾಗು ಕನ್ಯಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ವೀಣಾರವರು ಉಪಸ್ಥಿತರಿದ್ದರು

Related posts

ಕೋಟದಲ್ಲಿ ಗ್ರಾ.ಪಂ. ಸದಸ್ಯರಿಗೆ ಕ್ರೀಡಾಕೂಟ ಮಚ್ಚಿನ ಗ್ರಾ.ಪಂ. ಗೆ ದ್ವಿತೀಯ ಪ್ರಶಸ್ತಿ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ: ಗೃಹಲಕ್ಷ್ಮೀಯರ ಖಾತೆಗೆ ರೂ.340.31 ಕೋಟಿ: ಬಿ. ಪದ್ಮನಾಭ ಸಾಲ್ಯಾನ್-ಗ್ಯಾರಂಟಿ ಯೋಜನೆಯಡಿ 56,347 ಯಜಮಾನಿಯರಿಗೆ ರೂ.2000 ಮಾಸಿಕ ನೆರವು

Suddi Udaya

ಲಾಯಿಲದಲ್ಲಿ ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆ ಉದ್ಘಾಟನೆ

Suddi Udaya

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

Suddi Udaya

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya
error: Content is protected !!