22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವರಿಗೆ ವಿಶೇಷ ಪೂಜೆ ಕ್ಷೇತ್ರದ ನಾಗಕಟ್ಟೆಯಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ನಾಗ ತಂಬಿಲ ಸೇವೆಗಳು ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ವೈದಿಕ, ಧಾರ್ಮಿಕ, ವಿಧಿ,ವಿಧಾವಗಳೊಂದಿಗೆ ನಡೆಯಿತು.

ಭಕ್ತರು ಆಗಮಿಸಿ ದೇವರಿಗೆ ಸೇವೆ ಸಲ್ಲಿಸಿದರು.

Related posts

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಬೆಳಾಲು: ಪೆರಿಯಡ್ಕ ಶಾಲಾ ರಜತ ಮಹೋತ್ಸವ: ಪ್ರವೇಶ ದ್ವಾರ ಲೋಕಾರ್ಪಣೆ- ಸಭಾ ಕಾರ್ಯಕ್ರಮ

Suddi Udaya

ಉಜಿರೆ: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 11ನೇ ಸಹಾಯಧನ ಹಸ್ತಾಂತರ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗೆ ರೂ.91ಲಕ್ಷ ಕೊರತೆ : ಶಾಸಕ ಹರೀಶ್ ಪೂಂಜರವರು ರೂ.1 ಕೋಟಿ 5 ಲಕ್ಷ ಅನುದಾನ ನೀಡಿದ್ದು ದೇಗುಲದ ಅಭಿವೃದ್ಧಿಗೆ ಬಳಕೆಯಾಗಿದೆ: ದೇವಾಲಯ ಸಂಪೂರ್ಣ ಋಣ ಮುಕ್ತವಾಗಬೇಕು : ಪುರುಷೋತ್ತಮ ರಾವ್

Suddi Udaya
error: Content is protected !!