25.8 C
ಪುತ್ತೂರು, ಬೆಳ್ತಂಗಡಿ
March 6, 2026
ಧಾರ್ಮಿಕ

ನ್ಯಾಯತರ್ಫು: ಕೇಲ್ದಡ್ಕ ನಾಗಬನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ : ಆ.9 ರಂದು ಬೆಳಿಗ್ಗೆ ನ್ಯಾಯತರ್ಪು ಗ್ರಾಮದ ಕೇಲ್ದಡ್ಕ ಬೈಲಿನ ನಾಗ ದೇವರ ಸನ್ನಿಧಿಯಲ್ಲಿ ನಾಗರ ಪಂಚಮಿ ಆಚರಣೆ ಕಲ್ಲಡ್ಕ ಆಶೋಕ ಭಟ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಈ ಸಂದರ್ಭದಲ್ಲಿ ಹಾಕೋಟೆ,ಕೇಲ್ದಡ್ಕ,ಕೊಳಚಾವು,ಕೆಮ್ಮಟೆ ಹಾಗೂ ನೆರಿಯ ಕುಟುಂಬದ ಸದಸ್ಯರು ನೂರಕ್ಕೂ ಹೆಚ್ಚು ಭಕ್ತರು ಆಗಮಿಸಿ, ಹರಕೆ,ಸೇವೆ ಸಲ್ಲಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಆ.17: ಅಂತಾರಾಷ್ಟ್ರೀಯ ವಿದ್ವಾಂಸ ಎ.ಪಿ ಉಸ್ತಾದ್ ರಿಂದ, ಖಾಝಿ ಸ್ವೀಕಾರ ಹಾಗೂ ಕೂರತ್ ತಂಙಳ್ ಅನುಸ್ಮರಣೆ

Suddi Udaya
error: Content is protected !!