25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ನ್ಯಾಯತರ್ಫು: ಕೇಲ್ದಡ್ಕ ನಾಗಬನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ : ಆ.9 ರಂದು ಬೆಳಿಗ್ಗೆ ನ್ಯಾಯತರ್ಪು ಗ್ರಾಮದ ಕೇಲ್ದಡ್ಕ ಬೈಲಿನ ನಾಗ ದೇವರ ಸನ್ನಿಧಿಯಲ್ಲಿ ನಾಗರ ಪಂಚಮಿ ಆಚರಣೆ ಕಲ್ಲಡ್ಕ ಆಶೋಕ ಭಟ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಈ ಸಂದರ್ಭದಲ್ಲಿ ಹಾಕೋಟೆ,ಕೇಲ್ದಡ್ಕ,ಕೊಳಚಾವು,ಕೆಮ್ಮಟೆ ಹಾಗೂ ನೆರಿಯ ಕುಟುಂಬದ ಸದಸ್ಯರು ನೂರಕ್ಕೂ ಹೆಚ್ಚು ಭಕ್ತರು ಆಗಮಿಸಿ, ಹರಕೆ,ಸೇವೆ ಸಲ್ಲಿಸಿದರು.

Related posts

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya
error: Content is protected !!