September 6, 2026
ಧಾರ್ಮಿಕ

ನ್ಯಾಯತರ್ಫು: ಕೇಲ್ದಡ್ಕ ನಾಗಬನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ : ಆ.9 ರಂದು ಬೆಳಿಗ್ಗೆ ನ್ಯಾಯತರ್ಪು ಗ್ರಾಮದ ಕೇಲ್ದಡ್ಕ ಬೈಲಿನ ನಾಗ ದೇವರ ಸನ್ನಿಧಿಯಲ್ಲಿ ನಾಗರ ಪಂಚಮಿ ಆಚರಣೆ ಕಲ್ಲಡ್ಕ ಆಶೋಕ ಭಟ್ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಈ ಸಂದರ್ಭದಲ್ಲಿ ಹಾಕೋಟೆ,ಕೇಲ್ದಡ್ಕ,ಕೊಳಚಾವು,ಕೆಮ್ಮಟೆ ಹಾಗೂ ನೆರಿಯ ಕುಟುಂಬದ ಸದಸ್ಯರು ನೂರಕ್ಕೂ ಹೆಚ್ಚು ಭಕ್ತರು ಆಗಮಿಸಿ, ಹರಕೆ,ಸೇವೆ ಸಲ್ಲಿಸಿದರು.

Related posts

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ಡಿ.28-ಜ.2: ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!