24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

ಪಟ್ರಮೆ :ಇಲ್ಲಿಯ ಕಲ್ಲರಿಗೆ ಮನೆಯ ದಿ.ಸುಂದರ ದಾಸ್ ರವರ ಪುತ್ರ ಅವಿವಾಹಿತ ಸದಾಶಿವದಾಸ್ (34ವ.)ಅವರು ಆ. 9ರಂದು ಸ್ವಗೃಹದಲ್ಲಿ ನಿಧನರಾದರು.

ಸುಮಾರು 2 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಬೈಕ್ ಅಪಘಾತಕ್ಕೊಳಗಾಗಿ ತಲೆಗೆ ಏಟಾಗಿ ಮೆದುಳು ಘಾಸಿಗೊಂಡು ಅಂದಿನಿಂದಲೂ ಸ್ಮರಣೆ ಶಕ್ತಿಯನ್ನು ಕಳೆದುಕೊಂಡು ಮಲಗಿದ್ದಲ್ಲೇ ಇದ್ದು, ಯಾವುದೇ ಹೊರಪ್ರಜ್ಞೆ ಇಲ್ಲದಾಗಿತ್ತು. ಇತ್ತೀಚೆಗೆ ಆರೋಗ್ಯ ತೀರಾ ಹದೆಗೆಟ್ಟು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.

ಮೃತರು ತಾಯಿ ವಿಮಲದಾಸ್, ಸಹೋದರರಾದ ಮುರಳಿ ದಾಸ್, ದಯಾನಂದ ದಾಸ್ ಹಾಗೂ ಸಹೋದರಿಯರಾದ ಉಷಾ, ವೇದಾವತಿ, ಸುಮಿತ್ರ ಮತ್ತು ಲೀಲಾವತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪ್ರೇಕ್ಷಕರ ಮನಸ್ಸಲ್ಲಿ ಸಹಿ ಹಾಕಲು ರೆಡಿಯಾದ ದಸ್ಕತ್

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ ಉಜಿರೆ ಹಳೆಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸೇವಾಯಜ್ಞ’

Suddi Udaya
error: Content is protected !!