September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

ಪಟ್ರಮೆ :ಇಲ್ಲಿಯ ಕಲ್ಲರಿಗೆ ಮನೆಯ ದಿ.ಸುಂದರ ದಾಸ್ ರವರ ಪುತ್ರ ಅವಿವಾಹಿತ ಸದಾಶಿವದಾಸ್ (34ವ.)ಅವರು ಆ. 9ರಂದು ಸ್ವಗೃಹದಲ್ಲಿ ನಿಧನರಾದರು.

ಸುಮಾರು 2 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಬೈಕ್ ಅಪಘಾತಕ್ಕೊಳಗಾಗಿ ತಲೆಗೆ ಏಟಾಗಿ ಮೆದುಳು ಘಾಸಿಗೊಂಡು ಅಂದಿನಿಂದಲೂ ಸ್ಮರಣೆ ಶಕ್ತಿಯನ್ನು ಕಳೆದುಕೊಂಡು ಮಲಗಿದ್ದಲ್ಲೇ ಇದ್ದು, ಯಾವುದೇ ಹೊರಪ್ರಜ್ಞೆ ಇಲ್ಲದಾಗಿತ್ತು. ಇತ್ತೀಚೆಗೆ ಆರೋಗ್ಯ ತೀರಾ ಹದೆಗೆಟ್ಟು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.

ಮೃತರು ತಾಯಿ ವಿಮಲದಾಸ್, ಸಹೋದರರಾದ ಮುರಳಿ ದಾಸ್, ದಯಾನಂದ ದಾಸ್ ಹಾಗೂ ಸಹೋದರಿಯರಾದ ಉಷಾ, ವೇದಾವತಿ, ಸುಮಿತ್ರ ಮತ್ತು ಲೀಲಾವತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya
error: Content is protected !!