25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

ಪಟ್ರಮೆ :ಇಲ್ಲಿಯ ಕಲ್ಲರಿಗೆ ಮನೆಯ ದಿ.ಸುಂದರ ದಾಸ್ ರವರ ಪುತ್ರ ಅವಿವಾಹಿತ ಸದಾಶಿವದಾಸ್ (34ವ.)ಅವರು ಆ. 9ರಂದು ಸ್ವಗೃಹದಲ್ಲಿ ನಿಧನರಾದರು.

ಸುಮಾರು 2 ವರ್ಷಗಳ ಹಿಂದೆ ಮಂಗಳೂರಿನಲ್ಲಿ ಬೈಕ್ ಅಪಘಾತಕ್ಕೊಳಗಾಗಿ ತಲೆಗೆ ಏಟಾಗಿ ಮೆದುಳು ಘಾಸಿಗೊಂಡು ಅಂದಿನಿಂದಲೂ ಸ್ಮರಣೆ ಶಕ್ತಿಯನ್ನು ಕಳೆದುಕೊಂಡು ಮಲಗಿದ್ದಲ್ಲೇ ಇದ್ದು, ಯಾವುದೇ ಹೊರಪ್ರಜ್ಞೆ ಇಲ್ಲದಾಗಿತ್ತು. ಇತ್ತೀಚೆಗೆ ಆರೋಗ್ಯ ತೀರಾ ಹದೆಗೆಟ್ಟು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾದರು.

ಮೃತರು ತಾಯಿ ವಿಮಲದಾಸ್, ಸಹೋದರರಾದ ಮುರಳಿ ದಾಸ್, ದಯಾನಂದ ದಾಸ್ ಹಾಗೂ ಸಹೋದರಿಯರಾದ ಉಷಾ, ವೇದಾವತಿ, ಸುಮಿತ್ರ ಮತ್ತು ಲೀಲಾವತಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಿಶೇಷ ಚೇತನರ ಬಾಳಿಗೆ ಬೆಳಕಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಮಂಗಲ ಕಾರ್ಯಕ್ರಮ: 8,768 ವಿವಿಧ ಉಚಿತ ಸಲಕರಣೆ ವಿತರಣೆ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!