September 6, 2026
ಗ್ರಾಮಾಂತರ ಸುದ್ದಿ

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ನೇಮಕ

ಬೆಳ್ತಂಗಡಿ , ಪುತ್ತೂರು, ಸುಳ್ಯ, ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ನೇಮಕ ಮಾಡಲಾಗಿದೆ. ಶೇಖರ್ ಲಾಯಿಲ ರವರು ಕಳೆದ 26 ವರ್ಷಗಳಿಂದ ಎಡಪಂಥೀಯ ಕಾರ್ಮಿಕ ಸಂಘಟನೆಗಳಲ್ಲಿ ಬೀಡಿ ಕಾರ್ಮಿಕ ಸಂಘ , ಅಕ್ಷರ ದಾಸೋಹ ನೌಕರರ ಸಂಘ , ಅಂಗನವಾಡಿ ನೌಕರರ ಸಂಘಟನೆ , ಅಟೋ ರಿಕ್ಷಾ ಚಾಲಕ- ಮಾಲೀಕರ ಸಂಘಟನೆಗಳ ಪದಾಧಿಕಾರಿಯಾಗಿ , ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ (ಡಿವೈಎಫ್ಐ) ನ ಜಿಲ್ಲಾ ಸಹ ಕಾರ್ಯದರ್ಶಿಯಾಗಿ , ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ದ.ಕ ಜಿಲ್ಲಾ ಸಹ ಸಂಚಾಲಕರಾಗಿ , ತಾಲೂಕು ಸಂಚಾಲಕರಾಗಿ , ದಲಿತ ಹಕ್ಕುಗಳ ಸಮಿತಿಯ ಅಧ್ಯಕ್ಷರಾಗಿ ಉತ್ಸಾಹಿ ಯುವಕ ಮಂಡಲದ ಅಧ್ಯಕ್ಷರಾಗಿ , ಕಾರ್ಯದರ್ಶಿಯಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ದುಡಿದಿದ್ದಾರೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಸೇವೆ

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya
error: Content is protected !!