July 23, 2026
ಸಾಧಕರು

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ದತಿ ನಿರ್ಮೂಲನ ಸಮಿತಿ ಸದಸ್ಯರಾಗಿ ಶೇಖರ್ ಎಲ್.

ಬೆಳ್ತಂಗಡಿ: ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಅವರನ್ನು ನೇಮಕ ಮಾಡಲಾಗಿದೆ.

ಬೆಳ್ತಂಗಡಿ , ಪುತ್ತೂರು, ಸುಳ್ಯ, ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ನೇಮಕ ಮಾಡಲಾಗಿದೆ. ಶೇಖರ್ ಲಾಯಿಲ ರವರು ಕಳೆದ 26 ವರ್ಷಗಳಿಂದ ಎಡಪಂಥೀಯ ಕಾರ್ಮಿಕ ಸಂಘಟನೆಗಳಲ್ಲಿ ಬೀಡಿ ಕಾರ್ಮಿಕ ಸಂಘ , ಅಕ್ಷರ ದಾಸೋಹ ನೌಕರರ ಸಂಘ , ಅಂಗನವಾಡಿ ನೌಕರರ ಸಂಘಟನೆ , ಅಟೋ ರಿಕ್ಷಾ ಚಾಲಕ- ಮಾಲೀಕರ ಸಂಘಟನೆಗಳ ಪದಾಧಿಕಾರಿಯಾಗಿ , ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ (ಡಿವೈಎಫ್ಐ) ನ ಜಿಲ್ಲಾ ಸಹ ಕಾರ್ಯದರ್ಶಿಯಾಗಿ , ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ದ.ಕ ಜಿಲ್ಲಾ ಸಹ ಸಂಚಾಲಕರಾಗಿ , ತಾಲೂಕು ಸಂಚಾಲಕರಾಗಿ , ದಲಿತ ಹಕ್ಕುಗಳ ಸಮಿತಿಯ ಅಧ್ಯಕ್ಷರಾಗಿ ಉತ್ಸಾಹಿ ಯುವಕ ಮಂಡಲದ ಅಧ್ಯಕ್ಷರಾಗಿ , ಕಾರ್ಯದರ್ಶಿಯಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ದುಡಿದಿದ್ದಾರೆ.

Related posts

ಅಗ್ನಿವೀರ್ ಜಿಡಿ ಹುದ್ದೆಗೆ ಆಯ್ಕೆಯಾದ ಗುರುಕಿರಣ್ ರವರಿಗೆ ಶ್ರೀ ರಾಮ್ ಫ್ರೆಂಡ್ಸ್ ಬಾಜಾರು ವತಿಯಿಂದ ಸನ್ಮಾನ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ.‌ಸದಾನಂದ ಪೂಜಾರಿ ಯವರಿಗೆ ಡಾ. ಬಿಸಿ ರಾಯ್ ರಾಜ್ಯ ಪ್ರಶಸ್ತಿ,

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಶ0ಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ .

Suddi Udaya
error: Content is protected !!