23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಾಧಕರು

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ದತಿ ನಿರ್ಮೂಲನ ಸಮಿತಿ ಸದಸ್ಯರಾಗಿ ಶೇಖರ್ ಎಲ್.

ಬೆಳ್ತಂಗಡಿ: ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಸಾಮಾಜಿಕ ಹೋರಾಟಗಾರ ಶೇಖರ್ ಲಾಯಿಲ ಅವರನ್ನು ನೇಮಕ ಮಾಡಲಾಗಿದೆ.

ಬೆಳ್ತಂಗಡಿ , ಪುತ್ತೂರು, ಸುಳ್ಯ, ಕಡಬ ತಾಲೂಕುಗಳನ್ನು ಒಳಗೊಂಡ ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ನೇಮಕ ಮಾಡಲಾಗಿದೆ. ಶೇಖರ್ ಲಾಯಿಲ ರವರು ಕಳೆದ 26 ವರ್ಷಗಳಿಂದ ಎಡಪಂಥೀಯ ಕಾರ್ಮಿಕ ಸಂಘಟನೆಗಳಲ್ಲಿ ಬೀಡಿ ಕಾರ್ಮಿಕ ಸಂಘ , ಅಕ್ಷರ ದಾಸೋಹ ನೌಕರರ ಸಂಘ , ಅಂಗನವಾಡಿ ನೌಕರರ ಸಂಘಟನೆ , ಅಟೋ ರಿಕ್ಷಾ ಚಾಲಕ- ಮಾಲೀಕರ ಸಂಘಟನೆಗಳ ಪದಾಧಿಕಾರಿಯಾಗಿ , ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ (ಡಿವೈಎಫ್ಐ) ನ ಜಿಲ್ಲಾ ಸಹ ಕಾರ್ಯದರ್ಶಿಯಾಗಿ , ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ದ.ಕ ಜಿಲ್ಲಾ ಸಹ ಸಂಚಾಲಕರಾಗಿ , ತಾಲೂಕು ಸಂಚಾಲಕರಾಗಿ , ದಲಿತ ಹಕ್ಕುಗಳ ಸಮಿತಿಯ ಅಧ್ಯಕ್ಷರಾಗಿ ಉತ್ಸಾಹಿ ಯುವಕ ಮಂಡಲದ ಅಧ್ಯಕ್ಷರಾಗಿ , ಕಾರ್ಯದರ್ಶಿಯಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ದುಡಿದಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya

ಉಪನ್ಯಾಸಕ ಕೇಶವ ಬಂಗೇರರಿಗೆ ಡಾಕ್ಟರೇಟ್ ಪದವಿ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!