30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

ತೆಂಕಕಾರಂದೂರು: ಸ. ಉ. ಪ್ರಾ. ಶಾಲೆ ಪೇರೋಡಿತ್ತಾಯ ಕಟ್ಟೆ ಶಾಲೆಯ ಎಸ್. ಡಿ. ಎಂ. ಸಿ. ಯ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರಗಿತು
ಅಧ್ಯಕ್ಷರಾಗಿ ಮುಸ್ತಫಾ ಮಂಜೊಟ್ಟಿ, ಉಪಾಧ್ಯಕ್ಷರಾಗಿ ಶ್ರೀಮತಿ ಸುಮಲತಾ ಗಿಳಿಕಾಪು ಇವರನ್ನು ಆಯ್ಕೆ ಮಾಡಲಾಯಿತು.

ಸದಸ್ಯರುಗಳಾಗಿ ಹೇಮಂತ್, ಉಸ್ಮಾನ್, ಸುಲೈಮಾನ್, ಪ್ರಸನ್ನ, ಲೀಲಾ, ಪ್ರಶಾಂತಿ, ದೇವಕಿ, ಜೇವಿತಾ ನಿಶಾ ಮೊಂತೆರೋ, ಡೀಕಮ್ಮ,ಪೂರ್ಣಿಮಾ, ಜಮೀಲಾ, ಸಕೀನಾ, ನೆಬಿಸ, ಸಮೀನಾ, ಆಸಿಯ , ಸೌಧ,ಇವರನ್ನು ಆಯ್ಕೆ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಬೆನ್ನಿ ಪಾಯ್ಸ್ ಸ್ವಾಗತಿಸಿ, ಶಿಕ್ಷಕಿ ದೇವಿಕಾ ರವರು ಶೈಕ್ಷಣಿಕ ಚಟುವಟಿಕೆಗಳ ಮಾಹಿತಿ ನೀಡಿ, ಶಿಕ್ಷಕರಾದ ರಾಜೇಶ್ ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕಿ ಜ್ಯೋತಿ ವಂದಿಸಿದರು.

Related posts

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya

ಉಜಿರೆಯ ಕುಂಜರ್ಪದಲ್ಲಿ ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಸೌಜನ್ಯ ಟ್ರೋಫಿ -2024

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮಕರಸಂಕ್ರಾಂತಿ ಆಚರಣೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!