24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

ತೆಂಕಕಾರಂದೂರು: ಸ. ಉ. ಪ್ರಾ. ಶಾಲೆ ಪೇರೋಡಿತ್ತಾಯ ಕಟ್ಟೆ ಶಾಲೆಯ ಎಸ್. ಡಿ. ಎಂ. ಸಿ. ಯ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರಗಿತು
ಅಧ್ಯಕ್ಷರಾಗಿ ಮುಸ್ತಫಾ ಮಂಜೊಟ್ಟಿ, ಉಪಾಧ್ಯಕ್ಷರಾಗಿ ಶ್ರೀಮತಿ ಸುಮಲತಾ ಗಿಳಿಕಾಪು ಇವರನ್ನು ಆಯ್ಕೆ ಮಾಡಲಾಯಿತು.

ಸದಸ್ಯರುಗಳಾಗಿ ಹೇಮಂತ್, ಉಸ್ಮಾನ್, ಸುಲೈಮಾನ್, ಪ್ರಸನ್ನ, ಲೀಲಾ, ಪ್ರಶಾಂತಿ, ದೇವಕಿ, ಜೇವಿತಾ ನಿಶಾ ಮೊಂತೆರೋ, ಡೀಕಮ್ಮ,ಪೂರ್ಣಿಮಾ, ಜಮೀಲಾ, ಸಕೀನಾ, ನೆಬಿಸ, ಸಮೀನಾ, ಆಸಿಯ , ಸೌಧ,ಇವರನ್ನು ಆಯ್ಕೆ ಮಾಡಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಬೆನ್ನಿ ಪಾಯ್ಸ್ ಸ್ವಾಗತಿಸಿ, ಶಿಕ್ಷಕಿ ದೇವಿಕಾ ರವರು ಶೈಕ್ಷಣಿಕ ಚಟುವಟಿಕೆಗಳ ಮಾಹಿತಿ ನೀಡಿ, ಶಿಕ್ಷಕರಾದ ರಾಜೇಶ್ ಕಾರ್ಯಕ್ರಮ ನಿರೂಪಿಸಿ, ಸಹ ಶಿಕ್ಷಕಿ ಜ್ಯೋತಿ ವಂದಿಸಿದರು.

Related posts

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya
error: Content is protected !!